ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ.

ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ ತಾಯಿಯರಿಗೆ ದೇವರ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕೆಲವು ದಿನಗಳಿಂದ ಕಾಲ್ನಡಿಗೆಯಲ್ಲಿ ದೇಗುಲಕ್ಕೆ ಬಂದು ಧರ್ಮ ದರ್ಶನ ಮಾಡುವ ಭಕ್ತರಿಗೆ ತಲಾ ಒಂದು ಲಡ್ಡು ಉಚಿತವಾಗಿ ನೀಡಲಾಗುತ್ತಿತ್ತು. ಇದೀಗ ದೇಗುಲಕ್ಕೆ ಬರುವ ಪ್ರತೀ ಭಕ್ತರಿಗೂ ಒಂದೊಂದು ಲಡ್ಡು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

ತಿರುಮಲ ಯಾತ್ರಿಕರಿಗೆ ಹೊಸ ವರ್ಷದ ಗಿಫ್ಟ್ ಕೊಡಲು ಟಿಟಿಡಿ ತೀರ್ಮಾನಿಸಿದ್ದು, ದೇವರ ದರ್ಶನಕ್ಕೆ ಬರುವ ಪ್ರತಿ ಭಕ್ತರಿಗೂ ಇನ್ನು ಮುಂದೆ ಉಚಿತ ಲಡ್ಡು ವಿತರಿಸಲು ನಿರ್ಧರಿಸಲಾಗಿದೆ. ತಿರುಮಲದಲ್ಲಿರುವ ತಿಮ್ಮಪ್ಪನ ದೇಗುಲದಲ್ಲಿ ನಿತ್ಯ ಸುಮಾರು 3 ಲಕ್ಷ ಲಡ್ಡುಗಳ ವಿತರಣೆಯಾಗುತ್ತಿದ್ದು, ಈ ಪೈಕಿ 80 ಸಾವಿರದಿಂದ ಒಂದು ಲಕ್ಷದವರೆಗೂ ಲಡ್ಡುಗಳನ್ನು ಉಚಿತವಾಗಿ ನೀಡಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದೆ. ಅಂದರೆ ಪ್ರತೀ ಭಕ್ತರಿಗೆ ತಲಾ ಒಂದು ಲಡ್ಡು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…