News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1456

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

    ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ವ್ಯಕ್ತಿ ವಿಶೇಷಣ, ಸ್ಪೂರ್ತಿ

    ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…