ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.