News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1464

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.