ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…
YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.