ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ.

ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಹೋಲುವ ಕಾರ್ಟೂನ್ ಚಿತ್ರ ಕೂಡ ಇತ್ತು.

ಗಾಂಧೀಜಿ ಚಿತ್ರವಿರುವ ಬಿಯರ್ ಬಾಟಲಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಗಾಂಧೀಜಿಗೆ ಇಸ್ರೇಲ್ ಅವಮಾನ ಮಾಡಿದೆ ಎಂದು ರೊಚ್ಚಿಗೆದ್ದ ಭಾರತೀಯರು ಮಾಲ್ಕಾ ಬಿಯರ್ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಗ್ಗೆ ರಾಜ್ಯ ಸಭೆಯಲ್ಲೂ ಕೂಡ ಮಂಗಳವಾರ ಚರ್ಚೆ ನಡೆದಿತ್ತು. ಈ ವೇಳೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕೂಡ ವಿರೋಧ ವ್ಯಕ್ತಪಡಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಭಾರತದಲ್ಲಿ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಎಚ್ಚೆತ್ತುಕೊಂಡ ಕಂಪನಿ ಬ್ರಾಂಡ್ ಮ್ಯಾನೇಜರ್ ಭಾರತೀಯರಲ್ಲಿ ಹಾಗೂ ಭಾರತ ಸರ್ಕಾರಕ್ಕೆ ಕ್ಷಮೆಯಾಚಿಸಿದ್ದಾರೆ. ಗಾಂಧೀಜಿ ಅವರ ಚಿತ್ರವನ್ನು ಬಿಯರ್ ಬಾಟಲಿ ಮೇಲೆ ಹಾಕಿದ್ದು ತಪ್ಪಾಯಿತು. ಇದರಿಂದ ಭಾರತೀಯರ ಭಾವನೆಗಳಿಗೆ ದಕ್ಕೆ ಉಂಟಾಗಿದೆ. ಮಹಾತ್ಮ ಗಾಂಧೀಜಿ ಅವರಿಗೆ ಜಾಗತಿಕ ಮಟ್ಟದಲ್ಲಿ ಗೌರವಿಸಲಾಗುತ್ತದೆ. ನಾವು ನಮ್ಮ ಕಂಪನಿ ಬಿಯರ್ ಬಾಟಲಿಗಳ ಮೇಲೆ ಇರುವ ಗಾಂಧೀಜಿ ಅವರ ಚಿತ್ರವನ್ನು ತೆಗೆಯುತ್ತೇವೆ ಕ್ಷಮಿಸಿ ಎಂದಿದ್ದಾರೆ.
ಅಚಾತುರ್ಯದಿಂದ ಬಾಟಲಿಗಳ ಮೇಲೆ ಅವರ ಚಿತ್ರ ಮುದ್ರಿತಗೊಂಡಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ಹಿನ್ನೆಲೆ ಗಾಂಧೀಜಿ ಅವರಿಗೆ ಗೌರವ ಸಲ್ಲಿಸಲು ಬಿಯರ್ ಬಾಟಲಿ ಮೇಲೆ ಅವರ ಚಿತ್ರ ಬಳಸಲಾಯಿತು. ಗಾಂಧೀಜಿ ಮಾತ್ರವಲ್ಲ ಬಾಟಲಿಯ ಮೇಲೆ ಇಸ್ರೇಲ್ನ ಮೂವರು ಮಾಜಿ ಪ್ರಧಾನಿಗಳ ಜತೆ ಚಿತ್ರವನ್ನೂ ಗೌರವ ಸಲ್ಲಿಸಲು ಬಳಸಲಾಗಿತ್ತು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…