ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.