ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…