ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…