ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…