ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ;

ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್
ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ (ಜಿಎಸ್ಬಿ) ಸಮುದಾಯದವರು, ವರ್ಷ ವರ್ಷ ವಿಜೃಂಭಣೆಯಿಂದ
ಗಣೇಶ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಇಲ್ಲಿನ ಈ ವಿನಾಯಕನಿಗೆ ದೇಶದ ‘ಶ್ರೀಮಂತ ಗಣೇಶ’
ಎಂದೇ ಹೆಸರು.

ಕಾರಣ, ಒಂದು ಅತಿ ವೈಭೋವೋಪಿತವಾಗಿ ನಡೆಯುವ ಗಣೇಶೋತ್ಸವ ಮತ್ತು ಈ ಗಣೇಶನಿಗೆ ಮಾಡಿಸುವ ಇನ್ಸೂರೆನ್ಸ್ ಮೊತ್ತ. ಈ ಬಾರಿಯ ಉತ್ಸವಕ್ಕೆ ಗಣೇಶನಿಗೆ ಬರೋಬ್ಬರಿ 266.65 ಕೋಟಿ ರೂಪಾಯಿ ವಿಮೆಯನ್ನು ಮಾಡಿಸಲಾಗಿದೆ. ” ರಾಷ್ಟ್ರೀಕೃತ ವಿಮಾ ಕಂಪನಿಯಿಂದ, ಮುನ್ನೆಚ್ಚರಿಕಾ ಕ್ರಮವಾಗಿ ನಾವು ಹಲವಾರು ಅಪಾಯಗಳಿಗೆ ವಿಮೆ ಮಾಡಿಸಿ ಕೊಂಡಿದ್ದೇವೆ” ಎಂದು ಜಿಎಸ್ಬಿ ಸೇವಾ ಮಂಡಲ್ ವಕ್ತಾರ ಸತೀಶ್ ನಾಯಕ್ ಹೇಳಿದ್ದಾರೆ. ” 20.40 ಕೋಟಿ ರೂ.ಗಳ ವಿಮೆಯನ್ನು ಚಿನ್ನ, ಬೆಳ್ಳಿ ಮತ್ತು ಆಭರಣಗಳಿಗೆ, ಸ್ವಯಂಸೇವಕರು, ಪುರೋಹಿತರು, ಅಡುಗೆಯವರು, ಚಪ್ಪಲ್ ಸ್ಟಾಲ್ ನಲ್ಲಿನ ಕೆಲಸಗಾರರು,

ಪಾರ್ಕಿಂಗ್ ಪ್ರದೇಶದಲ್ಲಿ ಕೆಲಸ ಮಾಡುವವರು ಮತ್ತು ಭದ್ರತಾ ಸಿಬ್ಬಂದಿಗಳಿಗೆ
224.90 ಕೋಟಿ ರೂಪಾಯಿ ವೈಯಕ್ತಿಕ ಅಪಘಾತ ವಿಮೆಯನ್ನು ಮಾಡಿಸಲಾಗಿದೆ” ಎಂದು ನಾಯಕ್ ಹೇಳಿದ್ದಾರೆ.
ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಣ್ಣಿನ ಗಣಪತಿ ಉಚಿತವಾಗಿ ಪಡೆಯಿರಿ ” ಇದರ ಜೊತೆಗೆ, ಭೂಕಂಪ,
ಬೆಂಕಿ ಅವಗಢಕ್ಕೆ ಒಂದು ಕೋಟಿ, ಇನ್ನುಳಿದಂತೆ 20.35 ಕೋಟಿ ರೂಪಾಯಿ ಸಾರ್ವಜನಿಕ ಸ್ವತ್ತುಗಳು, ಪೆಂಡಾಲ್
ಮತ್ತು ಬರುವ ಭಕ್ತರ ವಿಮೆಗಾಗಿ ಮೀಸಲಿಡಲಾಗುವುದು. ಈ ಉತ್ಸವ ಐದು ದಿನ ನಡೆಯಲಿದೆ” ಎಂದು ನಾಯಕ್
ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.