ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.