News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

65

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…