News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

92

ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.

ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.

ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್‌ ನೋಬ್‌ ಆಫ್‌ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.

ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

  • ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿಯನ್ನು ಹೀಗೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ..

    ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…