ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.
ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.
ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್ ನೋಬ್ ಆಫ್ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.
ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.
ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…