News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

94

ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.

ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.

ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್‌ ನೋಬ್‌ ಆಫ್‌ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.

ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

  • ವಿಚಿತ್ರ ಆದರೂ ಸತ್ಯ

    ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

    ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…