ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..
ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.
ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.
ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.
ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.
ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್ ನೋಬ್ ಆಫ್ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.
ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.
ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.
ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…