ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.
ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.
ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್ ನೋಬ್ ಆಫ್ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.
ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.
ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…