ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ ವಿಚಿತ್ರವಾಗಿ ವರ್ತಿಸುವುದನ್ನು ನೋಡಿ ವೈದ್ಯಕೀಯ ತಪಾಸಣೆ ಮಾಡಿಸಿದಾಗ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಲಿಂಡಾ ಹೇಳಿದ್ದಾರೆ.
ಒಂದು ದಿನ ನಾನು ಸೋಫಾ ಮೇಲೆ ಸುಮ್ಮನೇ ಕುಳಿತಿದ್ದೆ. ಬಿಯಾ ನನ್ನ ಮೇಲೆ ಜಿಗಿದು ನನ್ನ ಎದೆ ಭಾಗವನ್ನು ಗುದ್ದು, ಮೂಗಿನಿಂದ ವಾಸನೆಯನ್ನು ಗ್ರಹಿಸುತ್ತಾ ವಿಚಿತ್ರವಾಗಿ ವರ್ತಿಸುತ್ತಿತ್ತು. ಇದಕ್ಕೂ ಮುಂಚೆ ಒಮ್ಮೆಯೂ ಈ ರೀತಿ ಮಾಡಿರಲಿಲ್ಲ. ಇದು ಬಹಳ ವಿಚಿತ್ರ ಎನಿಸಿತು. ಆ ಸಮಯದಲ್ಲಿ ಯೋಚಿಸದೇ ನಾನು ಸುಮ್ಮನಾದೆ ಎಂದು ತಿಳಿಸಿದ್ದಾರೆ.

ಸುಮಾರು ಎರಡು ತಿಂಗಳವರೆಗೂ ಇದೇ ರೀತಿ ಮಾಡುತ್ತಾ ವಿಚಿತ್ರವಾಗಿ ವರ್ತಿಸುತ್ತಿತ್ತು. ಇದರಿಂದ ಎದೆಯ ಒಂದು ಭಾಗದಲ್ಲಿ ಊತದ ಅನುಭವವಾಯಿತು. ಇದರಿಂದ ಎಚ್ಚೆತ್ತು ತಕ್ಷಣ ವೈದ್ಯರ ಬಳಿ ತೆರಳಿ ಪರೀಕ್ಷೆ ಮಾಡಿಸಿದೆ. ವೈದ್ಯರು ವಿಶ್ಲೇಷಿಸಿದ ಬಳಿಕ ಮ್ಯಾಮ್ಮೊಗ್ರಾಮ್(ಸ್ತನ ಕ್ಯಾನ್ಸರ್ ಆರಂಭಿಕ ಹಂತ) ಎಂದು ಖಚಿತಪಡಿಸಿದರು. ಇದು ವೇಗವಾಗಿ ಬೆಳೆದು ಸ್ತನ ಕ್ಯಾನ್ಸರ್ಗೆ ತಿರುಗುವುದಲ್ಲದೇ, ದುಗ್ಧರಸ ಗ್ರಂಥಿಗಳಿಗೂ ಹರಡುತ್ತಿತ್ತು ಎಂದು ಲಿಂಡಾ ವಿವರಿಸಿದ್ದಾರೆ.
ಪರೀಕ್ಷೆಗೆ ಒಳಗಾದ ಬಳಿಕ ಬಿಯಾ ಶ್ವಾನದಂತೆ ಅದರ ಮರಿ ಎನ್ಯಾ ಕೂಡ ವಿಚಿತ್ರವಾಗಿ ವರ್ತಿಸಲು ಶುರು ಮಾಡಿತು ಎಂದು ಮುಂಕ್ಲೆ ಹೇಳಿದ್ದಾರೆ.

ಸದ್ಯ ಲಿಂಡಾ ಅವರು ಚಿಕಿತ್ಸೆ ಪಡೆದುಕೊಂಡಿದ್ದು, ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ. ಮೂರನೇ ಕೆಮೊಥೆರಪಿ ಚಿಕಿತ್ಸೆ ವೇಳೆ ತಮ್ಮ ಶ್ವಾನಗಳು ವಿಚಿತ್ರವಾಗಿ ವರ್ತಿಸುವುದನ್ನು ನಿಲ್ಲಿಸಿದವು. ಈ ಬಗ್ಗೆ ವೈದ್ಯರಿಗೆ ತಿಳಿಸಿದಾಗ ಅವರು ಕೂಡ ಅಚ್ಚರಿಗೊಂಡು, ಧನ್ಯವಾದ ಹೇಳುವಂತೆ ತಿಳಿಸಿದರು. ಆದರೆ, ಶ್ವಾನಗಳಿಗೆ ಪದಗಳಲ್ಲಿ ಹೇಗೆ ಧನ್ಯವಾದ ತಿಳಿಸಬೇಕೆಂದು ಗೊತ್ತಾಗುತ್ತಿಲ್ಲ. ಆದರೆ, ನನ್ನ ಜೀವನವನ್ನು ಅವುಗಳಿಗಾಗಿ ಮುಡುಪಾಗಿಟ್ಟಿರುತ್ತೇನೆ ಎಂದು ಲಿಂಡಾ ಭಾವನಾತ್ಮಕವಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು