ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು.

ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು ನಮ್ಮ ಶರೀರಕ್ಕೆ ಬಹಳ ಪ್ರಯೋಜನಕಾರಿ.

ನೈಸರ್ಗಿಕವಾಗಿ ಸಿಗುವ ಪದಾರ್ಥಗಳನ್ನು ಸರಿಯಾದ ವಿಧಾನದಲ್ಲಿ ಸೇವಿಸಿದ್ರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದ್ರೆ ಅತಿಯಾಗಿ ಸೇವನೆ ಬೇಡ ಎಂದು ಅಧ್ಯಯನದಲ್ಲಿ ಹೇಳಲಾಗಿದೆ. 38 ಜನರ ಮೇಲೆ ಅಧ್ಯಯನ ನಡೆಸಲಾಗಿದೆ.

ಸ್ಯಾಚ್ಯುರೇಟೆಡ್ ಕೊಬ್ಬನ್ನು ಬಳಸುವವರು ತುಪ್ಪದಿಂದ ದೂರ ಇರುವವರಿಗಿಂತ ಆರೋಗ್ಯಕರವಾಗಿದ್ದರಂತೆ. ಪ್ರತಿದಿನ ದೇಶಿಯ ತುಪ್ಪ ಸೇವನೆ ಮಾಡುವವರ ಕಿಡ್ನಿ, ಹೃದಯ ಆರೋಗ್ಯಕರವಾಗಿರುತ್ತದೆ ಎಂದು ಅಧ್ಯಯನದಲ್ಲಿ ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.