ಸುದ್ದಿ

ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

108

ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ.

ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು.

ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು ನಿಂತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವ್ಯಕ್ತಿಯೊಬ್ಬರು ಕಾರಿನಲ್ಲಿ ಬರುತ್ತಿದ್ದಾಗ ದೆವ್ವಗಳು ನಿಂತಿರುವುದು ಕಂಡುಬಂದಿದೆ. ಅನುಮಾನಗೊಂಡ ಅವರು ಬೆಳಗ್ಗೆ ಸ್ಥಳಕ್ಕೆ ಬಂದು ಅಕ್ಕಪಕ್ಕದ ಅಂಗಡಿಗಳಲ್ಲಿ ಇದ್ದ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ ಸೆ.12ರಂದು ಮಧ್ಯರಾತ್ರಿ 2.22 ನಿಮಿಷದಲ್ಲಿ ದೆವ್ವದ ರೂಪಗಳು ಕಾಣಿಸಿಕೊಂಡಿವೆ. ಸಿಸಿ ಕ್ಯಾಮರಾದ ದೃಶ್ಯಗಳು ಹಾಗೂ ಚಿತ್ರಗಳು ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ ಜನತೆ ಭಯಭೀತರಾಗಿದ್ದಾರೆ.

ಕಳೆದ ವರ್ಷ ಗಾಂಧಿ ಜಯಂತಿಯಂದು ನಡೆದಿತ್ತು ಅಪಘಾತ : 2018ರ ಅ.2ರ ಸಂಜೆ ಪಾನಮತ್ತನಾಗಿದ್ದ ಚಾಲಕ ಅಡ್ಡಾದಿಡ್ಡಿಯಾಗಿ ಲಾರಿ ಚಾಲನೆ ಮಾಡಿಕೊಂಡು ಬಂದಿದ್ದ. ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಸ್ಥಳೀಯರಾದ ಗಿರಿಜಮ್ಮ (45), ರಾಹುಲ್ (18), ಶಶಾಂಕ್ (18) ಮತ್ತು ರಫೀಕ್ (40) ಎಂಬುವರ ಮೇಲೆ ಲಾರಿ ಹರಿದಿತ್ತು. ಇದರಿಂದಾಗಿ ನಾಲ್ವರು ಮೃತಪಟ್ಟಿದ್ದರು. 9ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅವರೇ ದೆವ್ವಗಳಾಗಿದ್ದಾರೆ ಎಂಬ ಆತಂಕ, ಚರ್ಚೆಗಳು ಗುತ್ತಲು ರಸ್ತೆ ಮತ್ತು ನಗರ ಪ್ರದೇಶದಲ್ಲಿ ನಡೆದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಸಿನಿಮಾ, ಸ್ಪೂರ್ತಿ

    ಲ್ಯಾಟಿನ್ ಅಮೆರಿಕದಲ್ಲಿ ಬಿಹಾರದ ಈ ಹುಡುಗ ಹಾಲಿವುಡ್ ಸೂಪರ್ ಸ್ಟಾರ್‌‌‌..!ತಿಳಿಯಲು ಈ ಲೇಖನ ಓದಿ..

    ಸಿನಿಮಾದಲ್ಲಿ ಸೂಪರ್ ಸ್ಟಾರ್‌ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್‌‌‌, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌‌ಗೆ ಬಾಲಿವುಡ್‌‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.

  • ದೇಶ-ವಿದೇಶ

    ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

    ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…