ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ.

ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು.

ವಿಆರ್ಎಲ್ ಕಂಪನಿಯ ಸಿಎಫ್ಒ ಆಗಿರುವ ಸುನೀಲ್ ಎಸ್. ನಲವಡಿ ಹಾಗೂ ದೀಪಾ ಎಸ್. ನಲವಡಿ ಅವರ ಪುತ್ರಿಯಾದ ಓಜಲ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದಂತೆ ಇದುವರೆಗೆ ಒಟ್ಟು 13 ದಾಖಲೆಗಳನ್ನು ನಿರ್ಮಿಸಿದ್ದಾಳೆ.

ಇದೀಗ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ಕೇಟಿಂಗ್ ಮಾಡುವ ಮೂಲಕ ಸಾಧನೆ ಮಾಡಿದ್ದಾರೆ. ಓಜಲ್ಳಿಗೆ ಅಕ್ಷಯ ಸೂರ್ಯವಂಶಿ ಎಂಬವರು ತರಬೇತಿ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…