ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ.
ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು.
ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ ಆಸೆಯನ್ನು ವ್ಯಕ್ತಪಡಿಸಿದ್ದರು. ಮಧ್ಯಾಹ್ನ ನಾವು ಅಂತ್ಯ ಸಂಸ್ಕಾರದ ಸಮಯದ ನಿಗದಿ ಮಾಡುತ್ತೇವೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ ಎಂದು ಪತ್ನಿ ಸರಸ್ವತಿ ಕಾರ್ನಾಡ್ ಮನವಿ ಮಾಡಿಕೊಂಡಿದ್ದಾರೆ.
ಸಾಹಿತಿಗಳನ್ನು ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸುವ ಬಗ್ಗೆ ಈ ಹಿಂದೆ ಭಾರೀ ಟೀಕೆ ವ್ಯಕ್ತವಾಗಿತ್ತು. ಜಿ ಎಸ್ ಶಿವರುದ್ರಪ್ಪ, ಅನಂತಮೂರ್ತಿ ಅಂತ್ಯಕ್ರಿಯೆ ವೇಳೆ ಕಲಾಗ್ರಾಮದಲ್ಲಿ ಸ್ಥಳ ನೀಡುವ ಬಗ್ಗೆ ಭಿನ್ನ ಅಭಿಪ್ರಾಯ ಗಳು ಹೊರಬಿದ್ದಿತ್ತು. ಈ ಸಂದರ್ಭದಲ್ಲಿ ಸಾವಿನಲ್ಲೂ ರಾಜಕೀಯ ಬೇಡ ಎಂಬ ಅಭಿಪ್ರಾಯವನ್ನ ತಮ್ಮ ಪತ್ನಿ ಬಳಿ ತಿಳಿಸಿ ಸರ್ಕಾರಿ ಗೌರವ, ಸರ್ಕಾರಿ ಜಾಗ ಬೇಡ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ