News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

80

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Good Health Baby Getty

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ‌ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…