News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

81

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Good Health Baby Getty

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ‌ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

    ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ದೇಶ-ವಿದೇಶ

    ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

    ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…