ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…