ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….