News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸುದ್ದಿ

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

77

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Good Health Baby Getty

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ‌ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…