News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

82

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Good Health Baby Getty

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ‌ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…