ಸುದ್ದಿ

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

75

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Good Health Baby Getty

ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಣ್ಣು ಮಗುವಿನಿಂದ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದೆಲ್ಲ ತಲೆಗೆ ತುಂಬಿಸಿದ್ದ ಜ್ಯೋತಿಷಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ತಾಯಿ ಇಲ್ಲದ ವೇಳೆ ಮಗುವನ್ನ ಅಪ್ಪ‌ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಮಗುವಿನ ಕುತ್ತಿಗೆಯಲ್ಲಿ ಗಂಭೀರ ಗಾಯ ಕಂಡು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರ ಭೇಟಿ, ಆರೋಪಿಯನ್ನು ಬಂಧಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…