News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

85

ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು. 
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್​ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್​ಲೋಡ್​ ಮಾಡಿದ್ದು ವೈರಲ್​ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್​ ಮಾಡ್ಕೊಂಡ್​ ಬಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…