ಸುದ್ದಿ

ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

81

ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು. 
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್​ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್​ಲೋಡ್​ ಮಾಡಿದ್ದು ವೈರಲ್​ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್​ ಮಾಡ್ಕೊಂಡ್​ ಬಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…