News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

85

ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು.

ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಪ್ರೀತಿ. ಅದೆರಡೂ ಮರಿಗಳನ್ನು ರಕ್ಷಿಸುವುದಕ್ಕೋಸ್ಕರ ಹಿಡಿದುಕೊಂಡು ಮನೆಗೆ ತಂದರು. ಅದರಲ್ಲಿ ಒಂದು ಮರಿ ಬದುಕುಳಿಯಲಿಲ್ಲ. ಮತ್ತೊಂದು ಮರಿ ಉಳಿಯಿತು. ಆ ಬದುಕುಳಿದ ಮರಿಯನ್ನು ತಾವೇ ದತ್ತು ತೆಗೆದುಕೊಂಡು ಆರೈಕೆ ಮಾಡಲು ಲೋಬೋ ನಿರ್ಧರಿಸಿದರು. ಅದಕ್ಕೆ ಟಿಟೋ ಎಂದು ಹೆಸರನ್ನೂ ಇಟ್ಟರು. ಎಲ್ಲವೂ ಚೆನ್ನಾಗೇ ಇತ್ತು. ಅದನ್ನ ಆಸ್ಪತ್ರೆಗೆ ಕೊಂಡೊಯ್ಯುವವರೆಗೂ. ಮುದ್ದಾದ ಬೆಕ್ಕಿನ ಮರಿ ಪೂಮಾ ಆಗೋಯ್ತು. ಆ ಮರಿಕೂಡ ಚೆನ್ನಾಗಿಯೇ ಬೆಳೆಯುತ್ತಿತ್ತು. ಆದರೆ ಒಂದು ದಿನ ಅದನ್ನು ಪಶುವೈದ್ಯಕೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಆದರೆ ಅಲ್ಲಿ ಹೋದಬಳಿಕ, ಆ ಬೆಕ್ಕಿನ ಮರಿಯನ್ನು ಪರಿಶೀಲನೆ ನಡೆಸಿದ ವೈದ್ಯರು ಬೇರೆಯದೇ ಸತ್ಯ ಹೇಳಿದರು. ಅದನ್ನು ಕೇಳಿ ಲೋಬೋ ಅಕ್ಷರಶಃ ಹೌಹಾರಿದರು. ಅದು ಸಾಮಾನ್ಯ ಜಾತಿಯ ಬೆಕ್ಕಲ್ಲ, ಬದಲಾಗಿ ಪೂಮಾ ಅಂತ ಹೇಳಿದ್ರು.

ಜಾಗ್ವಾರುಂಡಿ ಬೆಕ್ಕುಗಳು ಕಾಡಿನಲ್ಲಿ ವಾಸಿಸುತ್ತವೆ. ಅವು ಸಾಕುಬೆಕ್ಕುಗಳಿಗಿಂತಲೂ ದೊಡ್ಡದಾಗಿ ಇರುತ್ತವೆ ಮತ್ತು ಚಿರತೆಗಳಿಗಿಂತ ಸ್ವಲ್ಪ ಚಿಕ್ಕದಾಗಿರುತ್ತವೆ. ಇವು ಪರಭಕ್ಷಕಗಳು. ಆದರೆ ನೋಡಲು ಸ್ವಲ್ಪಮಟ್ಟಿಗೆ ಸಾಮಾನ್ಯ ಬೆಕ್ಕುಗಳನ್ನು ಹೋಲುವುದರಿಂದ ಲೋಬೋ ಬೇಸ್ತುಬಿದ್ದಿದ್ದರು. 
ಅಷ್ಟಕ್ಕೂ ಸಾಮಾನ್ಯವಾಗಿ ಸಾಕುವ ಬೆಕ್ಕಿನ ಮರಿಗಳಿಗಿಂತ ಈ ಮರಿ ಚುರುಕಾಗಿರುವುದನ್ನು ಲೋಬೋ ಗಮನಿಸಿದ್ದರು. ಹೀಗೆ ಟಿಟೋ ಒಮ್ಮೆ ಏನೋ ಮಾಡಲು ಕಾಲಿಗೆ ಪೆಟ್ಟು ಮಾಡಿಕೊಂಡಿತು. ಅದಕ್ಕೆ ಚಿಕಿತ್ಸೆ ಕೊಡಿಸಲೆಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗಲೇ ವೈದ್ಯರು ಈ ಬೆಕ್ಕಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೋಬೋ ಅವರಿಗೆ ನೀಡಿದರು.

ಇವು ಬೆಕ್ಕುಗಳ ಪ್ರಬೇಧಕ್ಕೆ ಸೇರಿದ್ದರೂ ಸಾಕುಬೆಕ್ಕುಗಳಷ್ಟು ಸೌಮ್ಯವಲ್ಲ. ಮಾರಕವಾಗಿ ದಾಳಿ ಮಾಡಬಲ್ಲವು. ಇವು ಹೆಚ್ಚಾಗಿ ಉತ್ತರ ಅಮೆರಿಕಾ ಹಾಗೂ ದಕ್ಷಿಣ ಅಮೆರಿಕಾ ಕಾಡುಗಳಲ್ಲಿ ಕಂಡುಬರುತ್ತವೆ ಎಂದು ಪ್ರಾಣಿತಜ್ಞರು ಹೇಳಿದರು. ಇದನ್ನೆಲ್ಲ ಕೇಳಿ ಶಾಕ್​ಗೊಳಗಾದ ಲೋಬೋ ಆ ಬೆಕ್ಕನ್ನು ಅರ್ಜೆಂಟಿನಾ ಪ್ರಾಣಿ ಸಂರಕ್ಷಣಾ ಸಂಸ್ಥೆಗೆ ಒಪ್ಪಿಸಿದ್ದಾರೆ. ಅವರು ಕೂಡ ಜಾಗ್ವಾರುಂಡಿ ಪುಮಾಕ್ಕೆ ಅಗತ್ಯ ಚಿಕಿತ್ಸೆ ಕೊಡಿಸಿ ಕಾಡಿಗೆ ಬಿಡಲು ನಿರ್ಧರಿಸಿದ್ದಾರೆ. ಸದ್ಯ ಈ ಸ್ಟೋರಿಯನ್ನ ಪ್ರಾಣಿ ರಕ್ಷಣಾ ಕೇಂದ್ರ ಫೇಸ್​ಬುಕ್​ನಲ್ಲಿ ಹಂಚಿಕೊಂಡಿದೆ. ಮಾತ್ರವಲ್ಲದೇ ಟಿಟೊದ ಕೆಲವು ಪೋಟೋಗಳನ್ನು ಅಪ್​ಲೋಡ್​ ಮಾಡಿದ್ದು ವೈರಲ್​ ಆಗಿದೆ. ಯಾವ್ದಕ್ಕೂ ನೀವು ಸಾಕಿರೋ ಬೆಕ್ಕನ್ನು ಒಂದ್ಸಲ ಚೆಕ್​ ಮಾಡ್ಕೊಂಡ್​ ಬಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • ದೇಶ-ವಿದೇಶ

    ಹೇಡಿ ನೀಚ ಉಗ್ರರಿಂದ ಅಮರನಾಥ ಯಾತ್ರಾ, ಶಿವ ಭಕ್ತರ ಮೇಲೆ ದಾಳಿ…

    ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…