ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ.
ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ ಸರಿಯುತ್ತಾರೆ.
ಮದುವೆಗಿಂತ ಕೆಲಸಕ್ಕೆ ಇತ್ತೀಚಿನ ಹುಡುಗಿಯರು ಹೆಚ್ಚು ಒತ್ತು ನೀಡ್ತಿದ್ದಾರೆ. ಉತ್ತಮ ವೃತ್ತಿಯಲ್ಲಿರುವ ಹುಡುಗಿಯರು ಮದುವೆ ನಿರ್ಧಾರವನ್ನೂ ತಾವೇ ತೆಗೆದುಕೊಳ್ತಿದ್ದಾರೆ. ಪ್ರೀತಿ ಮಾಡುವಾಗ ಯಾವುದು ಹೆಚ್ಚು, ಯಾವುದು ಕಡಿಮೆ ಎಂಬ ಜ್ಞಾನವಿರುವುದಿಲ್ಲ. ದಿನಕಳೆದಂತೆ ಬಾಯ್ ಫ್ರೆಂಡ್ ನಿಂದ ಏನೆಲ್ಲ ಸಿಗಬಹುದು ಎಂಬುದು ಹುಡುಗಿಯರಿಗೆ ತಿಳಿಯುತ್ತ ಹೋಗುತ್ತದೆ. ಭವಿಷ್ಯದಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಎಂಬ ಮುನ್ಸೂಚನೆ ಸಿಕ್ಕ ತಕ್ಷಣ ಹುಡುಗಿಯರು ಬದಲಾಗ್ತಾರೆ.
ಜವಾಬ್ದಾರಿ, ಭಯ ಕೂಡ ಅವರನ್ನು ಕಾಡುತ್ತದೆ. ಏಕಾಂಗಿಯಾಗಿ ನಿರ್ಧಾರ ತೆಗೆದುಕೊಂಡು ಮದುವೆಯಾದ್ರೆ ಮುಂದೆ ಸಮಸ್ಯೆಯಾದ್ರೆ ಪಾಲಕರು ಬರುವುದಿಲ್ಲ. ಎಲ್ಲ ಸಮಸ್ಯೆ, ಜವಾಬ್ದಾರಿಯನ್ನು ತಾವೇ ನಿಭಾಯಿಸಬೇಕೆಂಬ ಭಯ ಅವರು ಹಿಂದೆ ಸರಿಯುವಂತೆ ಮಾಡುತ್ತದೆ.
ಆರಂಭದಲ್ಲಿ ಪ್ರೇಮಿ ಮಾತು, ವರ್ತನೆಗೆ ಹುಡುಗಿಯರು ಮನಸೋಲುತ್ತಾರೆ. ದಿನ ಕಳೆದಂತೆ ಸ್ಟೇಟಸ್ ಬಗ್ಗೆ ಚಿಂತೆ ಕಾಡುತ್ತದೆ. ಸಮಾಜ ಮುಂದೆ ತಲೆ ತಗ್ಗಿಸುವ ಪ್ರಸಂಗ ಬರಬಹುದು ಎನ್ನುವ ಕಾರಣಕ್ಕೆ ಬ್ರೇಕ್ ಅಪ್ ಮಾಡಿಕೊಳ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…