ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ…

ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು
4. ಶುಂಠಿ – ಸ್ವಲ್ಪ, 5. ಚಕ್ಕೆ – ಸ್ವಲ್ಪ, 6. ಲವಂಗ – 2-3, 7. ದನಿಯಾ ಪುಡಿ – ಅರ್ಧ ಚಮಚ
8. ಕೆಂಪು ಮೆಣಸಿನಕಾಯಿ – ಖಾರಕ್ಕೆ ಬೇಕಾದಷ್ಟು, 9. ಕೊತ್ತಂಬರಿ ಸೊಪ್ಪು – ಸ್ವಲ್ಪ
10. ಉಪ್ಪು – ರುಚಿಗೆ ತಕ್ಕಷ್ಟು, 11. ಎಣ್ಣೆ – 2 ಚಮಚ, 12. ಅರಿಶಿಣ – ಚಿಟಿಕೆ

ಮಾಡುವ ವಿಧಾನ
* ಮೊದಲಿಗೆ ಅಂಗಡಿಯಿಂದ ಸುಟ್ಟು ತಂದ ಕಾಲನ್ನು ಚೆನ್ನಾಗಿ 2 ರಿಂದ 3 ಬಾರಿ ಶುದ್ಧ ನೀರಿನಲ್ಲಿ ತೊಳೆಯಬೇಕು.
* ಒಂದು ಪ್ಯಾನ್ಗೆ ಎಣ್ಣೆ ಹಾಕಿ ಬಿಸಿಯಾದ ಮೇಲೆ ಹೆಚ್ಚಿದ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ಚಕ್ಕೆ, ಲವಂಗ, ಕೊತ್ತಂಬರಿ ಸೊಪ್ಪು, ಕೆಂಪು ಮೆಣಸಿನಕಾಯಿ ಸೇರಿಸಿ ಫ್ರೈ ಮಾಡಿ.
* ತಣ್ಣಗೆ ಆದ ಮೇಲೆ ಒಂದು ಮಿಕ್ಸರ್ ಜಾರ್ಗೆ ಹಾಕಿ ಫ್ರೈ ಮಾಡಿದ ಪದಾರ್ಥಗಳನ್ನು ಹಾಕಿ ಜೊತೆಗೆ ಧನಿಯಾ, ಅರಿಶಿಣ ಪುಡಿ ಸೇರಿಸಿ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.
* ಈಗ ಒಂದು ಕುಕ್ಕರ್ ಬಿಸಿಗಿಟ್ಟು, ಎಣ್ಣೆ ಹಾಕಿ ಬಿಸಿಯಾದ ಮೇಲೆ ತೊಳೆದ ಕಾಲುಗಳನ್ನು ಹಾಕಿ. 2 ನಿಮಿಷ ಫ್ರೈ ಮಾಡಿ.

* ಈಗ ಅದಕ್ಕೆ ರುಬ್ಬಿದ ಮಿಶ್ರಣವನ್ನು ಸೇರಿಸಿ ಉಪ್ಪು ಸೇರಿಸಿ, ಜಾಸ್ತಿ ನೀರು ಹಾಕಿ 3-5 ಕೂಗು ಕೂಗಿಸಿ.
* ಸೂಪ್ ನೀರಿನಂತೆ ಇದ್ದರೆ ಕುಡಿಯಲು ಚೆನ್ನಾಗಿರುತ್ತದೆ. ಹೀಗಾಗಿ ಜಾಸ್ತಿ ನೀರು ಹಾಕಿ ಚೆನ್ನಾಗಿ ಕೂಗಿಸಬೇಕು.
* ಕುಕ್ಕರ್ ಪ್ರೆಶರ್ ಇಳಿದ ಮೇಲೆ ಕಾಲನ್ನು ಬೇರ್ಪಡಿಸಿ, ಸೂಪನ್ನು ಪ್ರತ್ಯೇಕಿಸಿ.
* ಸರ್ವ್ ಮಾಡುವಾಗ ಸೂಪ್ಗೆ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿ ಸರ್ವ್ ಮಾಡಿ. ಕುಡಿಯಲು ಚೆನ್ನಾಗಿರುತ್ತದೆ.
* ಸೂಪ್ನೊಂದಿಗೆ ಕಾಲನ್ನು ಸೇವಿಸಬಹುದು ಅಥವಾ ಅದೇ ಕಾಲನ್ನು ಮೇಲೆ ತಿಳಿಸಿದ ಮಸಾಲೆ ಪದಾರ್ಥಗಳನ್ನು ಸೇರಿಸಿ ಸಾರು ಮಾಡಿಕೊಂಡು ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
KOLAR NEWS PAPER 27-12-2022
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.