ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತಿದ್ದೇವೆ.

ನಾವು ಈ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದ್ದರು ಕೂಡ ಶೌಚಾಲಯಗಳಿಗೆ ನೀರು ಕೊಡಬೇಕಾಗುತ್ತದೆ. ನಮ್ಮ ವಸತಿಯಲ್ಲಿ ಇರುವವರಿಗೆ ಶೌಚಾಲಯದಲ್ಲಿ ನೀರು ಕೊಡಲೇಬೇಕು. ಶಾಲೆಗಳಿಗೆ ರಜೆ ಇರುವುದರಿಂದ ಎಲ್ಲರೂ ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಇಲ್ಲಿ ಬಂದರೂ ಸಾಕಷ್ಟು ನೀರು ಬೇಕಾಗುತ್ತದೆ. ಹಾಗಾಗಿ ಧರ್ಮಸ್ಥಳಕ್ಕೆ ಈಗಲೆ ಯಾರೂ ಬರಬೇಡಿ ಎಂದು ವಿನಂತಿ ಮಾಡುತ್ತಿದ್ದೇನೆ ಎಂದರು.

ಅದು ನೇತ್ರಾವತಿ ಕಿಂಡಿ ಅಣೆಕಟ್ಟಿನಲ್ಲಿ ತಾತ್ಕಾಲಿಕ ನೀರು ಹಾಗೂ ತೀರ್ಥದ ಗುಂಡಿಯಲ್ಲಿ ಸ್ವಲ್ಪ ನೀರಿದೆ. ಮುಂದೆ ಮಳೆ ಬರದಿದ್ದರೆ ಮಂಜುನಾಥನಿಗೂ ಬರದ ಬಿಸಿ ತಟ್ಟಲಿದೆ. ಅಲ್ಲಿನ ತೀರ್ಥ ಗುಂಡಿಯಲ್ಲೂ ನಾಲ್ಕು ಅಡಿ ನೀರು ಕಡಿಮೆ ಆಗಿದೆ. ಹಿಂದೆಯೂ ಈ ರೀತಿ ಆಗಿದೆ. ಆದರೆ ಇಷ್ಟು ತೀವ್ರವಾಗಿ ಆಗಿರಲಿಲ್ಲ. ಉಪನದಿಗಳಲ್ಲಿ ನೀರು ಬತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ಆಗಿದೆ. ಕಾಡು ಉಳಿಸದೇ ಇರುವ ಕಾರಣ ಈ ಸಮಸ್ಯೆ ಎದುರಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮ ಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಆಗಿದೆ ಎಂದು ವೀರೇಂದ್ರ ಹೆಗ್ಗಡೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…