ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.
ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.
ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.
ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.
ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…