ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.
ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…