ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.
ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…