ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.
ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…