News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

101

ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

  • ಸುದ್ದಿ

    ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯಬೇಕೆಂದರೆ ಇದನ್ನು ಪಾಲಿಸಲೇಬೇಕು..!ಏನದು?

    ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್  ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ಸುದ್ದಿ

    ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

    ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ರಾಜಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…