News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

100

ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    “ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

    ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading