ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ಭವಿಷ್ಯ…………
ಮೇಷ ರಾಶಿ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು.
ವೃಷಭ ರಾಶಿ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ ಮಹತ್ವ ನೀಡದೆ
ಮಿಥುನ ರಾಶಿ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ದಿಢೀರ್ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಯಾವುದಕ್ಕೂ ಹಿಂದುಮುಂದು ಯೋಚಿಸಿ ಕಾರ್ಯಪ್ರವೃತ್ತರಾಗಿ.
ಕಟಕ ರಾಶಿ
ನಿಮ್ಮ ಹತ್ತಿರದ ಜನರು ವಿನಾಕಾರಣ ಜಗಳಗಳಿಗೆ ಮುಂದಾಗುವ ಸಂಭವವಿದೆ. ಬೇಸರಿಸಬೇಡಿ. ಜೀವನದ ಪ್ರತಿ ಘಟನೆಯು ನಿಮಗೆ ಉತ್ತಮ ಪಾಠ ನೀಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.
ಸಿಂಹ ರಾಶಿ
ನಿಮ್ಮ ಮಾತಿಗೆ ಬೆಲೆವುಂಟು ಎಂಬುದು ಒಳ್ಳೆಯದೇ. ಆದರೆ ಜನ ಒಂದೇ ರೀತಿಯಾಗಿ ಚಿಂತಿಸುವುದಿಲ್ಲ. ಹಾಗಾಗಿ ಮೇಲ್ನೋಟಕ್ಕೆ ನಿಮ್ಮಂತೆ ಇದ್ದರೂ ಅವರ ಒಳ ವಿಚಾರಧಾರೆಗಳು ನಿಮ್ಮನ್ನು ಸಂಕಷ್ಟಕ್ಕೆ ಗುರಿ ಮಾಡುವುದೇ ಆಗಿರುತ್ತದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.
ಕನ್ಯಾ ರಾಶಿ
ಎಷ್ಟೇ ರೀತಿಯ ಜನರು ನಿಮ್ಮ ಮೇಲೆ ಪರಿಣಾಮ ಬೀರಿರಬಹುದು. ಆದರೆ ಇತ್ತೀಚೆಗೆ ಪರಿಚಯವಾದ ಗಣ್ಯರ ಮಾತು ನಿಮ್ಮ ಜನಜೀವನಕ್ಕೆ ಹತ್ತಿರವಾದಂತೆ ಎನಿಸುತ್ತಿರುವುದರಿಂದ ಅವರ ಬಗ್ಗೆ ಗೌರವ ಆದರಗಳು ಹೆಚ್ಚಾಗುವುವು. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು.
ತುಲಾ ರಾಶಿ
ನಿಮ್ಮ ಗುರಿಯನ್ನು ಬೆನ್ನುಹತ್ತಿ ಸೋತಿದ್ದೀರಿ ಎನ್ನುವ ಬಳಲಿಕೆ ಬೇಡ. ಮುನ್ನುಗ್ಗಿರಿ ಜಯಶೀಲರಾಗುವಿರಿ. ಪತ್ನಿಯ ಸಕಾಲಿಕ ಎಚ್ಚರಿಕೆ ಮಾತುಗಳನ್ನು ಆಲಿಸಿ ಮತ್ತು ಅದರಂತೆ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು. ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ,
ವೃಶ್ಚಿಕ ರಾಶಿ
ಬಹುರೂಪಿಯಾದ ಮತ್ತು ಅತ್ಯಂತ ಕರುಣಾಮಯಿಯಾದ ಭಗವಂತನ ಅನುಗ್ರಹ ನಿಮ್ಮ ಮೇಲಿರುವುದರಿಂದ ಹೆದರುವ ಅವಶ್ಯಕತೆಯಿಲ್ಲ. ನಿಮ್ಮ ಮನೆಗೆ ನೂತನ ಸದಸ್ಯನ ಸೇರ್ಪಡೆ ಸಾಧ್ಯತೆ ಇದೆ. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ.
ಧನಸ್ಸು ರಾಶಿ
ಯಾರು ಏನೇ ಅನ್ನಲಿ, ಬಿಡಲಿ ನಿಮ್ಮ ಕಾರ್ಯವನ್ನು ನೀವು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಇದು ನಿಮ್ಮನ್ನು ಇಚ್ಛಿತ ಗುರಿ ಎಡೆಗೆ ಕರೆದುಕೊಂಡು ಹೋಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿನ ಪ್ರಗತಿ ನಿಮಗೆ ಸಂತಸ ನೀಡುವುದು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು.
ಮಕರ ರಾಶಿ
ಹಳೆಯ ವ್ಯಾಜ್ಯಗಳು ನಿಮ್ಮನ್ನು ಬಳಲಿಸುತ್ತವೆ. ಶಾಂತಿಯಿಂದ ಇರಿ. ಮಾತು ಮಾತಿಗೂ ಆಣೆ ಪ್ರಮಾಣಗಳನ್ನು ಮಾಡದಿರಿ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೂ ಹೋಯಿತು ಎನ್ನುವಂತೆ ಮೌನ ಧರಿಸಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಬಾಸ್ನಿಂದ ಪ್ರಶಂಸೆ ಪಡೆಯುವ ಅವಕಾಶ ಅಧಿಕವಾಗಿದೆ. ಮುಂದಿನ ಪದೋನ್ನತಿಗೆ ದಾರಿ ನಿರಾಳವಾಗುವುದು. ನಿಮ್ಮ ಕಾಯಕದಲ್ಲಿ ನಿಷ್ಠೆ ತೋರಿ. ಭಗವಂತನ ಆಶೀರ್ವಾದ ನಿಮ್ಮ ಮೇಲೆ ಇರುವುದು. ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು.
ಮೀನ ರಾಶಿ
ಹಿರಿಯರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ. ಅತಿ ಸೂಕ್ಷ್ಮಮತಿಗಳಾದ ನಿಮಗೆ ಕೆಲವು ವಿಚಾರಗಳನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಅಂತೆಯೇ ಒಂದು ಪ್ರಸಂಗವು ನಿಮ್ಮ ಚಿತ್ತ ಕ್ಷೋಭೆಯನ್ನು ಕದಡುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…