ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ಭವಿಷ್ಯ…………
ಮೇಷ ರಾಶಿ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು.
ವೃಷಭ ರಾಶಿ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ ಮಹತ್ವ ನೀಡದೆ

ಮಿಥುನ ರಾಶಿ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ದಿಢೀರ್ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಯಾವುದಕ್ಕೂ ಹಿಂದುಮುಂದು ಯೋಚಿಸಿ ಕಾರ್ಯಪ್ರವೃತ್ತರಾಗಿ.
ಕಟಕ ರಾಶಿ
ನಿಮ್ಮ ಹತ್ತಿರದ ಜನರು ವಿನಾಕಾರಣ ಜಗಳಗಳಿಗೆ ಮುಂದಾಗುವ ಸಂಭವವಿದೆ. ಬೇಸರಿಸಬೇಡಿ. ಜೀವನದ ಪ್ರತಿ ಘಟನೆಯು ನಿಮಗೆ ಉತ್ತಮ ಪಾಠ ನೀಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.
ಸಿಂಹ ರಾಶಿ
ನಿಮ್ಮ ಮಾತಿಗೆ ಬೆಲೆವುಂಟು ಎಂಬುದು ಒಳ್ಳೆಯದೇ. ಆದರೆ ಜನ ಒಂದೇ ರೀತಿಯಾಗಿ ಚಿಂತಿಸುವುದಿಲ್ಲ. ಹಾಗಾಗಿ ಮೇಲ್ನೋಟಕ್ಕೆ ನಿಮ್ಮಂತೆ ಇದ್ದರೂ ಅವರ ಒಳ ವಿಚಾರಧಾರೆಗಳು ನಿಮ್ಮನ್ನು ಸಂಕಷ್ಟಕ್ಕೆ ಗುರಿ ಮಾಡುವುದೇ ಆಗಿರುತ್ತದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.

ಕನ್ಯಾ ರಾಶಿ
ಎಷ್ಟೇ ರೀತಿಯ ಜನರು ನಿಮ್ಮ ಮೇಲೆ ಪರಿಣಾಮ ಬೀರಿರಬಹುದು. ಆದರೆ ಇತ್ತೀಚೆಗೆ ಪರಿಚಯವಾದ ಗಣ್ಯರ ಮಾತು ನಿಮ್ಮ ಜನಜೀವನಕ್ಕೆ ಹತ್ತಿರವಾದಂತೆ ಎನಿಸುತ್ತಿರುವುದರಿಂದ ಅವರ ಬಗ್ಗೆ ಗೌರವ ಆದರಗಳು ಹೆಚ್ಚಾಗುವುವು. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು.
ತುಲಾ ರಾಶಿ
ನಿಮ್ಮ ಗುರಿಯನ್ನು ಬೆನ್ನುಹತ್ತಿ ಸೋತಿದ್ದೀರಿ ಎನ್ನುವ ಬಳಲಿಕೆ ಬೇಡ. ಮುನ್ನುಗ್ಗಿರಿ ಜಯಶೀಲರಾಗುವಿರಿ. ಪತ್ನಿಯ ಸಕಾಲಿಕ ಎಚ್ಚರಿಕೆ ಮಾತುಗಳನ್ನು ಆಲಿಸಿ ಮತ್ತು ಅದರಂತೆ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು. ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ,
ವೃಶ್ಚಿಕ ರಾಶಿ
ಬಹುರೂಪಿಯಾದ ಮತ್ತು ಅತ್ಯಂತ ಕರುಣಾಮಯಿಯಾದ ಭಗವಂತನ ಅನುಗ್ರಹ ನಿಮ್ಮ ಮೇಲಿರುವುದರಿಂದ ಹೆದರುವ ಅವಶ್ಯಕತೆಯಿಲ್ಲ. ನಿಮ್ಮ ಮನೆಗೆ ನೂತನ ಸದಸ್ಯನ ಸೇರ್ಪಡೆ ಸಾಧ್ಯತೆ ಇದೆ. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ.
ಧನಸ್ಸು ರಾಶಿ
ಯಾರು ಏನೇ ಅನ್ನಲಿ, ಬಿಡಲಿ ನಿಮ್ಮ ಕಾರ್ಯವನ್ನು ನೀವು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಇದು ನಿಮ್ಮನ್ನು ಇಚ್ಛಿತ ಗುರಿ ಎಡೆಗೆ ಕರೆದುಕೊಂಡು ಹೋಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿನ ಪ್ರಗತಿ ನಿಮಗೆ ಸಂತಸ ನೀಡುವುದು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು.

ಮಕರ ರಾಶಿ
ಹಳೆಯ ವ್ಯಾಜ್ಯಗಳು ನಿಮ್ಮನ್ನು ಬಳಲಿಸುತ್ತವೆ. ಶಾಂತಿಯಿಂದ ಇರಿ. ಮಾತು ಮಾತಿಗೂ ಆಣೆ ಪ್ರಮಾಣಗಳನ್ನು ಮಾಡದಿರಿ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೂ ಹೋಯಿತು ಎನ್ನುವಂತೆ ಮೌನ ಧರಿಸಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಬಾಸ್ನಿಂದ ಪ್ರಶಂಸೆ ಪಡೆಯುವ ಅವಕಾಶ ಅಧಿಕವಾಗಿದೆ. ಮುಂದಿನ ಪದೋನ್ನತಿಗೆ ದಾರಿ ನಿರಾಳವಾಗುವುದು. ನಿಮ್ಮ ಕಾಯಕದಲ್ಲಿ ನಿಷ್ಠೆ ತೋರಿ. ಭಗವಂತನ ಆಶೀರ್ವಾದ ನಿಮ್ಮ ಮೇಲೆ ಇರುವುದು. ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು.
ಮೀನ ರಾಶಿ
ಹಿರಿಯರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ. ಅತಿ ಸೂಕ್ಷ್ಮಮತಿಗಳಾದ ನಿಮಗೆ ಕೆಲವು ವಿಚಾರಗಳನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಅಂತೆಯೇ ಒಂದು ಪ್ರಸಂಗವು ನಿಮ್ಮ ಚಿತ್ತ ಕ್ಷೋಭೆಯನ್ನು ಕದಡುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…