ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ಭವಿಷ್ಯ…………
ಮೇಷ ರಾಶಿ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು.
ವೃಷಭ ರಾಶಿ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ ಮಹತ್ವ ನೀಡದೆ

ಮಿಥುನ ರಾಶಿ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ದಿಢೀರ್ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಯಾವುದಕ್ಕೂ ಹಿಂದುಮುಂದು ಯೋಚಿಸಿ ಕಾರ್ಯಪ್ರವೃತ್ತರಾಗಿ.
ಕಟಕ ರಾಶಿ
ನಿಮ್ಮ ಹತ್ತಿರದ ಜನರು ವಿನಾಕಾರಣ ಜಗಳಗಳಿಗೆ ಮುಂದಾಗುವ ಸಂಭವವಿದೆ. ಬೇಸರಿಸಬೇಡಿ. ಜೀವನದ ಪ್ರತಿ ಘಟನೆಯು ನಿಮಗೆ ಉತ್ತಮ ಪಾಠ ನೀಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.
ಸಿಂಹ ರಾಶಿ
ನಿಮ್ಮ ಮಾತಿಗೆ ಬೆಲೆವುಂಟು ಎಂಬುದು ಒಳ್ಳೆಯದೇ. ಆದರೆ ಜನ ಒಂದೇ ರೀತಿಯಾಗಿ ಚಿಂತಿಸುವುದಿಲ್ಲ. ಹಾಗಾಗಿ ಮೇಲ್ನೋಟಕ್ಕೆ ನಿಮ್ಮಂತೆ ಇದ್ದರೂ ಅವರ ಒಳ ವಿಚಾರಧಾರೆಗಳು ನಿಮ್ಮನ್ನು ಸಂಕಷ್ಟಕ್ಕೆ ಗುರಿ ಮಾಡುವುದೇ ಆಗಿರುತ್ತದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.

ಕನ್ಯಾ ರಾಶಿ
ಎಷ್ಟೇ ರೀತಿಯ ಜನರು ನಿಮ್ಮ ಮೇಲೆ ಪರಿಣಾಮ ಬೀರಿರಬಹುದು. ಆದರೆ ಇತ್ತೀಚೆಗೆ ಪರಿಚಯವಾದ ಗಣ್ಯರ ಮಾತು ನಿಮ್ಮ ಜನಜೀವನಕ್ಕೆ ಹತ್ತಿರವಾದಂತೆ ಎನಿಸುತ್ತಿರುವುದರಿಂದ ಅವರ ಬಗ್ಗೆ ಗೌರವ ಆದರಗಳು ಹೆಚ್ಚಾಗುವುವು. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು.
ತುಲಾ ರಾಶಿ
ನಿಮ್ಮ ಗುರಿಯನ್ನು ಬೆನ್ನುಹತ್ತಿ ಸೋತಿದ್ದೀರಿ ಎನ್ನುವ ಬಳಲಿಕೆ ಬೇಡ. ಮುನ್ನುಗ್ಗಿರಿ ಜಯಶೀಲರಾಗುವಿರಿ. ಪತ್ನಿಯ ಸಕಾಲಿಕ ಎಚ್ಚರಿಕೆ ಮಾತುಗಳನ್ನು ಆಲಿಸಿ ಮತ್ತು ಅದರಂತೆ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು. ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ,
ವೃಶ್ಚಿಕ ರಾಶಿ
ಬಹುರೂಪಿಯಾದ ಮತ್ತು ಅತ್ಯಂತ ಕರುಣಾಮಯಿಯಾದ ಭಗವಂತನ ಅನುಗ್ರಹ ನಿಮ್ಮ ಮೇಲಿರುವುದರಿಂದ ಹೆದರುವ ಅವಶ್ಯಕತೆಯಿಲ್ಲ. ನಿಮ್ಮ ಮನೆಗೆ ನೂತನ ಸದಸ್ಯನ ಸೇರ್ಪಡೆ ಸಾಧ್ಯತೆ ಇದೆ. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ.
ಧನಸ್ಸು ರಾಶಿ
ಯಾರು ಏನೇ ಅನ್ನಲಿ, ಬಿಡಲಿ ನಿಮ್ಮ ಕಾರ್ಯವನ್ನು ನೀವು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಇದು ನಿಮ್ಮನ್ನು ಇಚ್ಛಿತ ಗುರಿ ಎಡೆಗೆ ಕರೆದುಕೊಂಡು ಹೋಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿನ ಪ್ರಗತಿ ನಿಮಗೆ ಸಂತಸ ನೀಡುವುದು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು.

ಮಕರ ರಾಶಿ
ಹಳೆಯ ವ್ಯಾಜ್ಯಗಳು ನಿಮ್ಮನ್ನು ಬಳಲಿಸುತ್ತವೆ. ಶಾಂತಿಯಿಂದ ಇರಿ. ಮಾತು ಮಾತಿಗೂ ಆಣೆ ಪ್ರಮಾಣಗಳನ್ನು ಮಾಡದಿರಿ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೂ ಹೋಯಿತು ಎನ್ನುವಂತೆ ಮೌನ ಧರಿಸಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಬಾಸ್ನಿಂದ ಪ್ರಶಂಸೆ ಪಡೆಯುವ ಅವಕಾಶ ಅಧಿಕವಾಗಿದೆ. ಮುಂದಿನ ಪದೋನ್ನತಿಗೆ ದಾರಿ ನಿರಾಳವಾಗುವುದು. ನಿಮ್ಮ ಕಾಯಕದಲ್ಲಿ ನಿಷ್ಠೆ ತೋರಿ. ಭಗವಂತನ ಆಶೀರ್ವಾದ ನಿಮ್ಮ ಮೇಲೆ ಇರುವುದು. ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು.
ಮೀನ ರಾಶಿ
ಹಿರಿಯರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ. ಅತಿ ಸೂಕ್ಷ್ಮಮತಿಗಳಾದ ನಿಮಗೆ ಕೆಲವು ವಿಚಾರಗಳನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಅಂತೆಯೇ ಒಂದು ಪ್ರಸಂಗವು ನಿಮ್ಮ ಚಿತ್ತ ಕ್ಷೋಭೆಯನ್ನು ಕದಡುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.