ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ.

ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ.

ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ ಪಾಡ್ಯದ ದಿನ ಇವರ ಮನೆಗೆ ಬಂದ ಮಹಿಳೆಯೊಬ್ಬರು ದನದ ಕೊಟ್ಟಿಗೆ ಹತ್ತಿರದ ಜಾಗದಲ್ಲಿ ನಿಂತು ಇಲ್ಲಿ ಗೋಡೆಯ ಮೇಲೆ ದೇವಿ ಇದ್ದಾಳೆ ಎಂದು ಹೇಳಿದ್ದರಂತೆ. ಹಾಗಾಗಿ ಆ ಸ್ಥಳವನ್ನು ಅಗೆದು ನೋಡಿದಾಗ ಆ ಭಾಗದಲ್ಲಿ ದೇವಿಯ ಆಕಾರ ಕಂಡಿದೆ ಎನ್ನುವುದು ಭಕ್ತರ ಮಾತು.

ಈಗ ದೇವಿ ಉದ್ಭವವಾದ ಜಾಗದಲ್ಲಿ ಬೆಳ್ಳಿಯ ಮೂರ್ತಿಯನ್ನು ಇರಿಸಿ ಅದಕ್ಕೆ ನಿತ್ಯ ಪೂಜೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದನ್ನು ನೋಡಲು ಜನ ಎಲ್ಲೆಲ್ಲಿಂದಲೋ ಬರುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…