News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

45

ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ.

ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ.

ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ ಪಾಡ್ಯದ ದಿನ ಇವರ ಮನೆಗೆ ಬಂದ ಮಹಿಳೆಯೊಬ್ಬರು ದನದ ಕೊಟ್ಟಿಗೆ ಹತ್ತಿರದ ಜಾಗದಲ್ಲಿ ನಿಂತು ಇಲ್ಲಿ ಗೋಡೆಯ ಮೇಲೆ ದೇವಿ ಇದ್ದಾಳೆ ಎಂದು ಹೇಳಿದ್ದರಂತೆ. ಹಾಗಾಗಿ ಆ ಸ್ಥಳವನ್ನು ಅಗೆದು ನೋಡಿದಾಗ ಆ ಭಾಗದಲ್ಲಿ ದೇವಿಯ ಆಕಾರ ಕಂಡಿದೆ ಎನ್ನುವುದು ಭಕ್ತರ ಮಾತು.

ಈಗ ದೇವಿ ಉದ್ಭವವಾದ ಜಾಗದಲ್ಲಿ ಬೆಳ್ಳಿಯ ಮೂರ್ತಿಯನ್ನು ಇರಿಸಿ ಅದಕ್ಕೆ ನಿತ್ಯ ಪೂಜೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದನ್ನು ನೋಡಲು ಜನ ಎಲ್ಲೆಲ್ಲಿಂದಲೋ ಬರುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….