ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ.

ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ.

ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ ಪಾಡ್ಯದ ದಿನ ಇವರ ಮನೆಗೆ ಬಂದ ಮಹಿಳೆಯೊಬ್ಬರು ದನದ ಕೊಟ್ಟಿಗೆ ಹತ್ತಿರದ ಜಾಗದಲ್ಲಿ ನಿಂತು ಇಲ್ಲಿ ಗೋಡೆಯ ಮೇಲೆ ದೇವಿ ಇದ್ದಾಳೆ ಎಂದು ಹೇಳಿದ್ದರಂತೆ. ಹಾಗಾಗಿ ಆ ಸ್ಥಳವನ್ನು ಅಗೆದು ನೋಡಿದಾಗ ಆ ಭಾಗದಲ್ಲಿ ದೇವಿಯ ಆಕಾರ ಕಂಡಿದೆ ಎನ್ನುವುದು ಭಕ್ತರ ಮಾತು.

ಈಗ ದೇವಿ ಉದ್ಭವವಾದ ಜಾಗದಲ್ಲಿ ಬೆಳ್ಳಿಯ ಮೂರ್ತಿಯನ್ನು ಇರಿಸಿ ಅದಕ್ಕೆ ನಿತ್ಯ ಪೂಜೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದನ್ನು ನೋಡಲು ಜನ ಎಲ್ಲೆಲ್ಲಿಂದಲೋ ಬರುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…