ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ.

ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ.

ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ ಪಾಡ್ಯದ ದಿನ ಇವರ ಮನೆಗೆ ಬಂದ ಮಹಿಳೆಯೊಬ್ಬರು ದನದ ಕೊಟ್ಟಿಗೆ ಹತ್ತಿರದ ಜಾಗದಲ್ಲಿ ನಿಂತು ಇಲ್ಲಿ ಗೋಡೆಯ ಮೇಲೆ ದೇವಿ ಇದ್ದಾಳೆ ಎಂದು ಹೇಳಿದ್ದರಂತೆ. ಹಾಗಾಗಿ ಆ ಸ್ಥಳವನ್ನು ಅಗೆದು ನೋಡಿದಾಗ ಆ ಭಾಗದಲ್ಲಿ ದೇವಿಯ ಆಕಾರ ಕಂಡಿದೆ ಎನ್ನುವುದು ಭಕ್ತರ ಮಾತು.

ಈಗ ದೇವಿ ಉದ್ಭವವಾದ ಜಾಗದಲ್ಲಿ ಬೆಳ್ಳಿಯ ಮೂರ್ತಿಯನ್ನು ಇರಿಸಿ ಅದಕ್ಕೆ ನಿತ್ಯ ಪೂಜೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದನ್ನು ನೋಡಲು ಜನ ಎಲ್ಲೆಲ್ಲಿಂದಲೋ ಬರುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.