News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

45

ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ.

ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ.

ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ ಪಾಡ್ಯದ ದಿನ ಇವರ ಮನೆಗೆ ಬಂದ ಮಹಿಳೆಯೊಬ್ಬರು ದನದ ಕೊಟ್ಟಿಗೆ ಹತ್ತಿರದ ಜಾಗದಲ್ಲಿ ನಿಂತು ಇಲ್ಲಿ ಗೋಡೆಯ ಮೇಲೆ ದೇವಿ ಇದ್ದಾಳೆ ಎಂದು ಹೇಳಿದ್ದರಂತೆ. ಹಾಗಾಗಿ ಆ ಸ್ಥಳವನ್ನು ಅಗೆದು ನೋಡಿದಾಗ ಆ ಭಾಗದಲ್ಲಿ ದೇವಿಯ ಆಕಾರ ಕಂಡಿದೆ ಎನ್ನುವುದು ಭಕ್ತರ ಮಾತು.

ಈಗ ದೇವಿ ಉದ್ಭವವಾದ ಜಾಗದಲ್ಲಿ ಬೆಳ್ಳಿಯ ಮೂರ್ತಿಯನ್ನು ಇರಿಸಿ ಅದಕ್ಕೆ ನಿತ್ಯ ಪೂಜೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದನ್ನು ನೋಡಲು ಜನ ಎಲ್ಲೆಲ್ಲಿಂದಲೋ ಬರುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….